ಬನ್ನೇರುಘಟ್ಟದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಹುಲಿಗಳ ಸಾವಿನ ನಂತರ ಕರಡಿಗಳ ಸರದಿ ಆರಂಭವಾಗಿದೆ. ಕಳೆದ ಒಂದು ತಿಂಗಳಿನಿಂದ ಇಲ್ಲಿಯವರೆಗೆ ಆರು ಕರಡಿಗಳು ಸಾವನ್ನಪ್ಪಿವೆ. ಕ್ಷಯರೋಗದಿಂದ ಎಲ್ಲಾ ಕರಡಿಗಳು ಸಾವನ್ನಪ್ಪಿವೆ ಎಂಬುದು ವೈದ್ಯರ ಹೇಳಿಕೆ. ಇನ್ನೂ ಹತ್ತು ಕರಡಿಗಳು ಸಾವಿನಂಚಿನಲ್ಲಿವೆಯಂತೆ. ಪ್ರಮುಖ ಕಾರಣ ವಿಟಮಿನ್ ಕೊರತೆ. ಈ ಎಲ್ಲ ಕರಡಿಗಳನ್ನೂ ಕಲಂದರ್ ಗಳ ಕಡೆಯಿಂದ ವಶಪಡಿಸಿಕೊಳ್ಳಲಾಗಿದೆ. ಆಶ್ಚರ್ಯ ಅಂದ್ರೆ, ಕಲಂದರ್ ಗಳ ಬಳಿ ಆರೋಗ್ಯಕರವಾಗಿರುವ ಕರಡಿಗಳು ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪುತ್ತಿರುವುದು. ಕರಡಿಗಳಿಗೆ ಇಂಜೆಕ್ಷನ್ ಇಲ್ಲ, ಮಾತ್ರೆ ನೀಡಬೇಕು. ಆದ್ರೆ ಮಾತ್ರೆಯನ್ನು ಕರಡಿಗಳು ಸೇವಿಸುತ್ತಿಲ್ಲ ಎಂಬುದು ವೈದ್ಯರ ಒನ್ ಪಾಯಿಂಟ್ ಆನ್ಸರ್. ಲಕ್ಷಾಂತರ ರೂಪಾಯಿ ಬಂದರೂ ಆ ಎಲ್ಲ ಹಣ ಢೋಂಗೀ ಪ್ರಾಣಿಪ್ರಿಯರು ಹಾಗೂ ಬೇಜವಾಬ್ದಾರಿ ವೈದ್ಯರ ನಡುವೆ ಹಂಚಿಹೋಗುತ್ತಿದೆ ಎಂಬುದು ಸ್ಥಳೀಯ ಆರೋಪ.
ನೀರಿಗಾಗಿ ಬಡಿದಾಟ – ಒಬ್ಬರ ಸಾವಲ್ಲಿ ಅಂತ್ಯ…
April 12, 2010
ಚಾಮಯ್ಯ ಮೇಷ್ಟ್ರೆ ಮತ್ತೊಮ್ಮೆ ಬನ್ನಿ…
January 18, 2010
ಕಂಬನಿ chamayya meshtru, death, film star, k s ashwath Leave a comment













ಚಿಠ್ಠೀ ಆಯೀ ಹೈ…